ಬ್ರೇಕಿಂಗ್ ನ್ಯೂಸ್
27-06-21 02:02 pm Giridhar Shetty, Mangaluru ಕರಾವಳಿ
ಮಂಗಳೂರು, ಜೂನ್ 27: ಕೇರಳ ಸರಕಾರ ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳ ಕನ್ನಡ ಹೆಸರನ್ನು ಮಲಯಾಳ ಭಾಷೆಗೆ ಬದಲಿಸಲು ಹೊರಟಿರುವುದನ್ನು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ವಿರೋಧಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವ ಹೆಸರು ಬದಲಾವಣೆಯ ಪಟ್ಟಿಯನ್ನು ಟ್ವಿಟರ್ ಖಾತೆಯಲ್ಲಿ ಲಗತ್ತಿಸಿ, ಕೇರಳ ಸರಕಾರದ ನಡೆಗೆ ವಿರೋಧ ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸಿ, ಈ ರೀತಿಯ ಪ್ರಸ್ತಾಪಕ್ಕೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಕೇರಳ ಸರಕಾರದ ಮಲಯಾಲೀಕರಣದ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿರುವ ಅಪ್ಪಟ ಕನ್ನಡದ ಊರುಗಳ ಹೆಸರನ್ನು ಮಲಯಾಳಕ್ಕೆ ತರ್ಜುಮೆಗೊಳಿಸಿ ಮರು ನಾಮಕರಣ ಮಾಡಲು ಹೊರಟಿರುವ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರಿಂದ ಕನ್ನಡದ ಹೆಸರುಗಳಿಗೆ ಕೊನೆ ಮೊಳೆ ಹೊಡೆಯುವ ಕೇರಳ ಸರಕಾರದ ಪ್ರಸ್ತಾಪಕ್ಕೆ ಭಾರೀ ವಿರೋಧ ಕೇಳಿಬಂದಿದೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ... ಮಾನ್ಯ ಮುಖ್ಯಮಂತ್ರಿ @BSYBJP ಅವರೇ, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು. pic.twitter.com/THzAPjLmzr
— Pratap Simha (@mepratap) June 26, 2021
Mysore MP Pratap Simha opposes the Kerala government for renaming Kannada signs to Malayalam in Kasargod. In this tweet, he stated that the State government should intervene with Kerala and stop them from renaming Kannada names to Malayalam.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm