ಬ್ರೇಕಿಂಗ್ ನ್ಯೂಸ್
27-06-21 04:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 27: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬಿಂಬಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಇವರನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಆದರೆ ಈ ರೀತಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳು ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ವಜಾಗೊಳಿಸುತ್ತಿತ್ತು.

ಈ ರೀತಿಯ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಕಾಂಗ್ರೆಸ್ ನಾಯಕರ ಸಿದ್ಧಾಂತ ಮೊದಲು ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
An appeal has been submitted to Mangaluru police commissioner urging action against Karavali Rashid Tippu, who has allegedly posted derogatory comments on former union minister and senior Congress leader Janardhan Poojary.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm