ಬ್ರೇಕಿಂಗ್ ನ್ಯೂಸ್
28-06-21 12:55 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಾಷ್ಟ್ರೀಯ ಹೆದ್ದಾರಿ ಕೋಟೆಕಾರು ಬೀರಿಯಲ್ಲಿರುವ ಟಿಕ್ಕ ಪಾಯಿಂಟ್ ಎಂಬ ಫಾಸ್ಟ್ ಫುಡ್ ಸೆಂಟರಿಗೆ ಮಾತ್ರ ಇಂದು ವೀಕೆಂಡ್ ಲಾಕ್ಡೌನ್ ಇರಲಿಲ್ಲ. ಲಾಕ್ಡೌನಲ್ಲಿ ಹೊಟೇಲ್ ಒಳಗೆ ಕುಳಿತು ತಿನ್ನಲು ಅವಕಾಶ ಇರದಿದ್ದರೂ, ಭಾನುವಾರ ಸಂಜೆಯಿಂದಲೇ ಟಿಕ್ಕಾ ಪಾಯಿಂಟ್ ನಲ್ಲಿ ಭರ್ಜರಿ ವ್ಯಾಪಾರ ನಡೆದಿದೆ.
ಹೆದ್ದಾರಿಯ ಅಂಚಿನಲ್ಲಿರುವ ಟಿಕ್ಕಾ ಪಾಯಿಂಟ್ ಫಾಸ್ಟ್ ಫುಡ್ ಸೆಂಟರ್ ವೀಕೆಂಡಲ್ಲಿ ಯಾವತ್ತೂ ಭರ್ಜರಿ ವ್ಯಾಪಾರಕ್ಕೆ ಪ್ರಸಿದ್ಧಿ. ಈ ಬಾರಿ ಲಾಕ್ಡೌನ್ ಇದ್ದರೂ ಅದನ್ನು ಲೆಕ್ಕಿಸದೆ ವ್ಯಾಪಾರ ನಡೆಸಲಾಗಿದೆ. ಕಳೆದ ಎರಡು ತಿಂಗಳ ಲಾಕ್ಡೌನಲ್ಲಿಯೂ ಪಾರ್ಸೆಲ್ ನೆಪದಲ್ಲಿ ಈ ಫಾಸ್ಟ್ ಫುಡ್ ಮಳಿಗೆ ಇದೇ ರೀತಿ ಲಕ್ಷಾಂತರ ರೂಪಾಯಿ ವ್ಯವಹಾರ ನಡೆಸಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಈ ವಾರದ ವೀಕೆಂಡ್ ಲಾಕ್ಡೌನಲ್ಲಿ ಪೊಲೀಸರು ಕೆಲಸಕ್ಕೆ ತೆರಳುವ ಬಡಪಾಯಿ ದ್ವಿಚಕ್ರ ವಾಹನ ಸವಾರರ ವಾಹನಗಳನ್ನ ಜಪ್ತಿಗೊಳಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳನ್ನೂ ಬಂದ್ ಮಾಡಿಸಿ ವೀಕೆಂಡ್ ಲಾಕ್ಡೌನನ್ನ ಕಟ್ಟುನಿಟ್ಟಾಗಿ ನಿಭಾಯಿಸಿದ್ದಾರೆ. ಆದರೆ ಉಳ್ಳಾಲ ಪೊಲೀಸರು ಮಾತ್ರ ಹೆದ್ದಾರಿ ಬದಿಯಲ್ಲೇ ಇರುವ ಲಾಕ್ಡೌನ್ ನಿಯಮವನ್ನ ಲೆಕ್ಕಿಸದೆ ಕಾರ್ಯಾಚರಿಸುತ್ತಿರುವ ಟಿಕ್ಕಾ ಪಾಯಿಂಟನ್ನು ಮಾತ್ರ ಬಂದ್ ಮಾಡಿಸಿಲ್ಲ.


ಟಿಕ್ಕದಲ್ಲಿ ಪಾಲು ಪಡೆದರೇ ಅಧಿಕಾರಿಗಳು ?
ಟಿಕ್ಕಾ ಪಾಯಿಂಟ್ ಲಾಕ್ಡೌನ್ ಸಮಯದಲ್ಲಿ ನಿಯಮ ಮೀರಿ ನಡು ರಾತ್ರಿಯವರೆಗೂ ವಹಿವಾಟು ನಡೆಸಿದೆ. ಪಾರ್ಸೆಲ್ ಮಾತ್ರ ಎಂಬ ಅವಕಾಶವನ್ನು ಬಳಸ್ಕೊಂಡು ವೀಕೆಂಡ್ ಲಾಕ್ಡೌನಲ್ಲೂ ಹೊಟೇಲ್ ತೆರೆದಿಟ್ಟು ಮೇಲಿನ ಅಂತಸ್ತಿನಲ್ಲಿ ಗ್ರಾಹಕರಿಗೆ ಟೇಬಲ್ ಹಾಸಿ ಆಹಾರ ಸಪ್ಲೈ ಮಾಡುತ್ತಿದೆ. ಸ್ಥಳೀಯ ಕೋಟೆಕಾರು ಪಟ್ಟಣ ಪಂಚಾಯತ್ ಅಧಿಕಾರಿಗಳು ಮತ್ತು ಉಳ್ಳಾಲದ ಪೊಲೀಸರು ಈ ಬಗ್ಗೆ ತಿಳಿದಿದ್ದರೂ ಮೌನವಾಗಿ ಸಮ್ಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಒಳಭಾಗದಲ್ಲಿಯೂ ಯಾವುದೇ ಮಾಸ್ಕ್ ಆಗಲೀ, ಅಂತರವನ್ನಾಗಲೀ ಇಟ್ಟುಕೊಳ್ಳದೆ ವ್ಯಾಪಾರ ನಡೆಸಲಾಗುತ್ತಿದೆ.


ಕ್ರಮ ಕೈಗೊಳ್ಳುತ್ತೇನೆಂದ ನಗರ ಡಿಸಿಪಿ
ವೀಕೆಂಡ್ ಲಾಕ್ಡೌನಲ್ಲೂ ನಿಯಮ ಮೀರಿ ವ್ಯಾಪಾರ ನಡೆಸುತ್ತಿರುವ ಟಿಕ್ಕ ಪಾಯಿಂಟ್ ಬಗ್ಗೆ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ಅವರಿಗೆ ಮಾಹಿತಿ ನೀಡಿದ್ದು ಅಕ್ರಮವಾಗಿ ನಡೆಸಲಾಗುತ್ತಿದ್ದರೆ ಕೇಸು ದಾಖಲಿಸುವುದಾಗಿ ಹೇಳಿದ್ದಾರೆ.
Ullal Kotekar Tikka Point Restaurant violates covid guidelines hotel open for dinner. The covid guidelines state that hotels are only opened for delivery.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm