ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.
ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm