ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm