ಬ್ರೇಕಿಂಗ್ ನ್ಯೂಸ್
28-06-21 09:17 pm Mangaluru Correspondent ಕರಾವಳಿ
ಉಳ್ಳಾಲ, ಜೂ.28: ಕೋವಿಡ್ ನಿಯಮ ಉಲ್ಲಂಘಿಸಿ ವೀಕೆಂಡ್ ಲಾಕ್ಡೌನ್ ಲೆಕ್ಕಿಸದೆ ವ್ಯಾಪಾರ ನಡೆಸುತ್ತಿದ್ದ ಕೋಟೆಕಾರು, ಬೀರಿಯ ಟಿಕ್ಕ ಪಾಯಿಂಟ್ ಫಾಸ್ಟ್ ಫುಡ್ ಮಳಿಗೆಗೆ ಕೋಟೆಕಾರು ಪಟ್ಟಣ ಪಂಚಾಯತ್ 10,000 ರೂಪಾಯಿ ದಂಡ ವಿಧಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್, ಬೀರಿಯ ರಸ್ತೆ ಅಂಚಿನಲ್ಲಿರುವ ಟಿಕ್ಕ ಪಾಯಿಂಟ್ ಎನ್ನುವ ಬೃಹತ್ ಫಾಸ್ಟ್ ಫುಡ್ ಮಳಿಗೆಯಲ್ಲಿ ಆದಿತ್ಯವಾರ ರಾತ್ರಿ ವೀಕೆಂಡ್ ಲಾಕ್ಡೌನ್ ಉಲ್ಲಂಘಿಸಿ ಮಳಿಗೆಯನ್ನ ತೆರೆದು ಗ್ರಾಹಕರನ್ನ ಒಳ ಅಂತಸ್ತಿನ ಮೇಲೆ ಕುಳ್ಳಿರಿಸಿ ಫಾಸ್ಟ್ ಫುಡ್ ಸಪ್ಲೈ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಡ್ಲೈನ್ ಕರ್ನಾಟಕ (Headline Karnataka), ಫಾಸ್ಟ್ ಫುಡ್ ನಲ್ಲಿ ಗ್ರಾಹಕರು ಕುಳಿತು ಆಹಾರ ಸೇವಿಸುವುದನ್ನ ಫೋಟೊ ಕ್ಲಿಕ್ಕಿಸಿದ್ದಲ್ಲದೆ ಲಾಕ್ಡೌನ್ ಉಲ್ಲಂಘನೆಯ ಬಗ್ಗೆ ಸಚಿತ್ರ ವರದಿ ಪ್ರಸಾರ ಮಾಡಿತ್ತು.
ವರದಿಯನ್ನ ಆಧರಿಸಿ ಸಂಬಂಧಪಟ್ಟ ಕೋಟೆಕಾರ್ ಪಟ್ಟಣ ಪಂಚಾಯತ್ ತಪ್ಪಿತಸ್ಥ ಟಿಕ್ಕ ಪಾಯಿಂಟ್ ಮಾಲಕರಿಗೆ ಎಪಿಡಮಿಕ್ ಆಕ್ಟ್ ಪ್ರಕಾರ 10,000 ರೂಪಾಯಿ ದಂಡವನ್ನ ವಿಧಿಸಿದೆ. ಅಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಿಂದ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದೆ ಉಲ್ಲಂಘಿಸಿದಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
First Report: ಕೋಟೆಕಾರು : ವೀಕೆಂಡ್ ಕರ್ಫ್ಯೂ ಕೇರ್ ಇಲ್ಲದೆ ಭರ್ಜರಿ ವ್ಯಾಪಾರ ! ಪಾರ್ಸೆಲ್ ನೆಪದಲ್ಲಿ ಹೆದ್ದಾರಿಯಲ್ಲೇ ಟಿಕ್ಕದ ಸವಿ !
Impact, Municipality fines Ullal Tikka Point Hotel of 10 thousand fine for COVID Violation. Headline Karnataka had reported the incident about the Hotel being open for the public to eat inside amid the covid rule of Delivery only.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm