ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm