ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm