ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm