ಬ್ರೇಕಿಂಗ್ ನ್ಯೂಸ್
30-06-21 04:26 pm Mangalore Correspondent ಕರಾವಳಿ
ಪುತ್ತೂರು, ಜೂನ್ 30: ಪೆಟ್ರೋಲಿಯಂ ಉತ್ಪನ್ನವಾದ ಫರ್ನೇಸ್ ಆಯಿಲನ್ನು ಟ್ಯಾಂಕರ್ ಗಳಿಂದ ಕಳವುಗೈದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇದಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯ ಮಣ್ಣಗುಂಡಿ ಎಂಬಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಿ. ದಾಸ್, ಸಿಂಗರಾಜ್, ಎಸ್. ಕಾರ್ತಿ, ಹಾಗೂ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ರಘುನಾಥನ್ ಮತ್ತು ಮುತ್ತುಪಾಂಡಿ ಎಂಬವರು ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ ಎರಡು ಟ್ಯಾಂಕುಗಳಲ್ಲಿದ್ದ ಸುಮಾರು 10,500 ಲೀಟರ್ ಫರ್ನೇಸ್ ಆಯಿಲ್, 2 ಟ್ಯಾಂಕರ್, 2 ಪಂಪ್ ಸೆಟ್, ಒಂದು ದ್ವಿಚಕ್ರ ವಾಹನ, 24,000 ರೂಪಾಯಿ ನಗದು, 5 ಮೊಬೈಲ್ ಸೇರಿದಂತೆ ಸುಮಾರು 35,21,400 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಫರ್ನೇಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣ ನೀಡಿ, ಟ್ಯಾಂಕರನ್ನು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಬರುವಂತೆ ಮಾಡಿ ಫರ್ನಿಶ್ ಆಯಿಲ್ ಕಳ್ಳತನ ಮಾಡುತ್ತಿದ್ದರು. ಪ್ರತಿ ಟ್ಯಾಂಕರ್ ನಿಂದ ಸುಮಾರು 50ರಿಂದ 200 ಲೀಟರ್ ವರೆಗೂ ಆಯಿಲ್ ಕದ್ದು ಅದನ್ನು ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿಡುತ್ತಿದ್ದರು. ಬಳಿಕ ಅವುಗಳನ್ನು ತಮ್ಮದೇ ಆದ ಬೇರೆ ಟ್ಯಾಂಕರ್ ಗಳಲ್ಲಿ ತುಂಬಿಸಿ ಅಕ್ರಮವಾಗಿ ಚೆನ್ನೈಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು. ಮುತ್ತುಪಾಂಡಿ ಮತ್ತು ರಘುನಾಥನ್ ಜಾಲದ ರೂವಾರಿಗಳಾಗಿದ್ದು ವ್ಯವಸ್ಥಿತವಾಗಿ ಟ್ಯಾಂಕರ್ ಮಾಲಕರಿಗೆ ತಿಳಿಯದಂತೆ ಲೂಟಿ ಮಾಡುತ್ತಿದ್ದರು.
Deputy superintendent of police, Dr Gana P Kumar along with some others, raided a spot at Mannagundi, Kaukrady village, Kadaba taluk, on Tuesday, June 29, and found that furnace oil was stolen illegally and stored there for resale without documents.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm