ಬ್ರೇಕಿಂಗ್ ನ್ಯೂಸ್
30-06-21 04:26 pm Mangalore Correspondent ಕರಾವಳಿ
ಪುತ್ತೂರು, ಜೂನ್ 30: ಪೆಟ್ರೋಲಿಯಂ ಉತ್ಪನ್ನವಾದ ಫರ್ನೇಸ್ ಆಯಿಲನ್ನು ಟ್ಯಾಂಕರ್ ಗಳಿಂದ ಕಳವುಗೈದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇದಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯ ಮಣ್ಣಗುಂಡಿ ಎಂಬಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಿ. ದಾಸ್, ಸಿಂಗರಾಜ್, ಎಸ್. ಕಾರ್ತಿ, ಹಾಗೂ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ರಘುನಾಥನ್ ಮತ್ತು ಮುತ್ತುಪಾಂಡಿ ಎಂಬವರು ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ ಎರಡು ಟ್ಯಾಂಕುಗಳಲ್ಲಿದ್ದ ಸುಮಾರು 10,500 ಲೀಟರ್ ಫರ್ನೇಸ್ ಆಯಿಲ್, 2 ಟ್ಯಾಂಕರ್, 2 ಪಂಪ್ ಸೆಟ್, ಒಂದು ದ್ವಿಚಕ್ರ ವಾಹನ, 24,000 ರೂಪಾಯಿ ನಗದು, 5 ಮೊಬೈಲ್ ಸೇರಿದಂತೆ ಸುಮಾರು 35,21,400 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.





ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಫರ್ನೇಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣ ನೀಡಿ, ಟ್ಯಾಂಕರನ್ನು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಬರುವಂತೆ ಮಾಡಿ ಫರ್ನಿಶ್ ಆಯಿಲ್ ಕಳ್ಳತನ ಮಾಡುತ್ತಿದ್ದರು. ಪ್ರತಿ ಟ್ಯಾಂಕರ್ ನಿಂದ ಸುಮಾರು 50ರಿಂದ 200 ಲೀಟರ್ ವರೆಗೂ ಆಯಿಲ್ ಕದ್ದು ಅದನ್ನು ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿಡುತ್ತಿದ್ದರು. ಬಳಿಕ ಅವುಗಳನ್ನು ತಮ್ಮದೇ ಆದ ಬೇರೆ ಟ್ಯಾಂಕರ್ ಗಳಲ್ಲಿ ತುಂಬಿಸಿ ಅಕ್ರಮವಾಗಿ ಚೆನ್ನೈಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು. ಮುತ್ತುಪಾಂಡಿ ಮತ್ತು ರಘುನಾಥನ್ ಜಾಲದ ರೂವಾರಿಗಳಾಗಿದ್ದು ವ್ಯವಸ್ಥಿತವಾಗಿ ಟ್ಯಾಂಕರ್ ಮಾಲಕರಿಗೆ ತಿಳಿಯದಂತೆ ಲೂಟಿ ಮಾಡುತ್ತಿದ್ದರು.
Deputy superintendent of police, Dr Gana P Kumar along with some others, raided a spot at Mannagundi, Kaukrady village, Kadaba taluk, on Tuesday, June 29, and found that furnace oil was stolen illegally and stored there for resale without documents.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm