ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm