ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm