ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm