ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm