ಬ್ರೇಕಿಂಗ್ ನ್ಯೂಸ್
30-06-21 10:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ವೆಲೆನ್ಸಿಯಾದಲ್ಲಿ ಲಾಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯನ್ನು ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಒಳಗೆ ಕುಳಿತು ಪಾರ್ಟಿ ಮಾಡುವಂತಿಲ್ಲ. ಅಲ್ಲದೆ ಕೋಲ್ಡ್ ಡ್ರಿಂಕ್ಸ್ ಆಗಲೀ, ಹುಕ್ಕಾವನ್ನಾಗಲೀ ಸರ್ವ್ ಮಾಡುವಂತಿಲ್ಲ. ಹುಕ್ಕಾ ಕೆಫೆಯಲ್ಲಿ ಗ್ರಾಹಕರು ಕುಳಿತು ಹುಕ್ಕಾ ಸೇವಿಸುತ್ತಿದ್ದರು. ಕೋಲ್ಡ್ ಡ್ರಿಂಕ್ಸ್ ಇನ್ನಿತರ ಸ್ನಾಕ್ಸ್ ಸೇವನೆ ಮಾಡುತ್ತಿದ್ದರು.




ಈ ಬಗ್ಗೆ ಖಚಿತ ಮಾಹಿತಿ ಪಡೆದು ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದು 17 ಮಂದಿಯ ವಿರುದ್ಧ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ.
ಹುಕ್ಕಾ ಕೆಫೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Police Raid Hukka Bar In Valencia 2 Arrested under Epidemic act for breaking covid rules. The Cloud Shisha Cafe was operating from the backdoors by allowing customers to smoke Hookah. The government and the district administration has restricted such activities due to the COVID pandemic. On getting reliable information, the Mangalore South Police raided the Hookah cafe and arrested two persons.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am