ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.


ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm