ಬ್ರೇಕಿಂಗ್ ನ್ಯೂಸ್
01-07-21 05:10 pm Mangalore Correspondent ಕರಾವಳಿ
ಮಂಗಳೂರು, ಜುಲೈ 1: ಸಾಕು ದನಗಳನ್ನು ಹೊರಗಡೆ ಕಟ್ಟುವ ವಿಚಾರದಲ್ಲಿ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ನಗರದ ಜಪ್ಪಿನಮೊಗರು ಎಂಬಲ್ಲಿ ವಾರದ ಹಿಂದೆ ಈ ದುರ್ಘಟನೆ ನಡೆದಿತ್ತು. ಸ್ವಾಮೀತ್ ಶೆಟ್ಟಿ (25) ಎಂಬಾತ ಸುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ 85/2021 ಕಲಂ 504, 506, 323, 307 ಐಪಿಸಿ ಪ್ರಕರಣ ದಾಖಲಾಗಿದೆ.
ಒಂದು ವಾರದ ಹಿಂದೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ವಿಚಾರದಲ್ಲಿ ಕುಡಿದು ಬಂದ ವಿಶ್ವನಾಥ ಶೆಟ್ಟಿ ಮಗನೊಂದಿಗೆ ತಕರಾರು ಮಾಡಿ ಹೊಡೆದಿದ್ದ. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೊಲ್ ಅನ್ನು ಮಗನ ಮೈಗೆ ಸುರಿದು ಸಿಗರ್ ಲೈಟರಿನಿಂದ ಬೆಂಕಿ ಹಚ್ಚಿದ್ದರು. ಬೆಂಕಿ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಎಸಗಿದ್ದ ಪಾಪ ಕೃತ್ಯ ಈಗ ತಂದೆಗೇ ಉರುಳಾಗಿ ಪರಿಣಮಿಸಿದ್ದು ನತದೃಷ್ಟ ಯುವಕ ಸಾವು ಕಂಡಿದ್ದಾನೆ.
Read: ದನವನ್ನು ಕಟ್ಟುವ ವಿಚಾರದಲ್ಲಿ ಮಗನಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ
Swamith Shetty (25), who was admitted to a private hospital in critical condition after his father Vishwanath Shetty (52) poured petrol on him and set him on fire over an issue of managing cattle at their home, succumbed to his injuries on the morning of Thursday, July 1.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm