ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm