ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm