ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm