ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.
ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 09:25 pm
Mangalore Correspondent
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm