ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm