ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm