ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm