ಬ್ರೇಕಿಂಗ್ ನ್ಯೂಸ್
03-07-21 05:38 pm Udupi Correspondent ಕರಾವಳಿ
ಉಡುಪಿ, ಜುಲೈ 3 : ದೇಯಿ ಬೈದೆತಿ ಚಿತ್ರದ ನಿರ್ದೇಶಕ, ನಟ ಉಡುಪಿಯ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ಮಯೂರ್ (20) ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿ ಸಾವು ಕಂಡಿದ್ದಾರೆ.
ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮಯೂರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಬಗ್ಗೆ ಆಕೆಯ ಹೆಸರಲ್ಲೇ ಚಿತ್ರ ನಿರ್ಮಿಸಿ, ನಿರ್ದೇಶನ ಮಾಡಿದ್ದ ಸೂರ್ಯೋದಯ ಪೆರಂಪಳ್ಳಿ ಅದರಿಂದಲೇ ಹೆಸರು ಗಳಿಸಿದ್ದರು.
Kannada, Tulu director Suryoday Perampalli, 20-year-old son, Mayur, met with an accident at midnight on Friday and Saturday. The police said that the young star kid died shortly after the accident. Mayur succumbed after his motorbike collided with a water tanker.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm