ಬ್ರೇಕಿಂಗ್ ನ್ಯೂಸ್
04-07-21 01:50 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 4: ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ.
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಇತರ ಮೂವರು ನೀರುಪಾಲಾಗಿದ್ದಾರೆ ಎನ್ನುವ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.
ನಾಪತ್ತೆ ಆದ ಕಾರ್ಮಿಕರನ್ನು ಸಂದೀಪ್, ಕಾರ್ತಿಕ್ ಹಾಗೂ ರತೀಶ್ ಎಂದು ಗುರುತಿಸಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಕರಾವಳಿ ಕಾವಲು ಪಡೆಯಿಂದ ಹುಡುಕಾಟ ಮುಂದುವರಿದಿದೆ.
ಬೃಹತ್ ಮೀನುಗಾರಿಕೆಗೆ ನಿಷೇಧ ಇರುವುದರಿಂ ಸ್ಥಳೀಯ ಮೀನುಗಾರರು ದೋಣಿಯಲ್ಲಿ ಮೀನು ಹಿಡಿಯಲು ತೆರಳುತ್ತಾರೆ. ಕಾಸರಗೋಡು ನಗರ ಹೊರವಲಯದ ತೀರದ ನಿವಾಸಿಗಳು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ ಎನ್ನಲಾಗಿದೆ.
Three fishermen are missing after a fishing boat capsizes off Kasaragod coast at wee hours on Sunday. Reports reaching here said the boat with seven fishermen on board capsized in the Arabian sea off Kizhoor coast near here. However, four fishermen swam to the shore.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm