ಬ್ರೇಕಿಂಗ್ ನ್ಯೂಸ್
05-07-21 11:10 am Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಇಂದಿನಿಂದ ರಾಜ್ಯಾದ್ಯಂತ ದೇಗುಲಗಳು ಮತ್ತೆ ಭಕ್ತರಿಗೆ ಬಾಗಿಲು ತೆರೆಯಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದರ್ಶನಕ್ಕೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಪ್ರತಿ 15 ನಿಮಿಷಕ್ಕೊಮ್ಮೆ ದೇವರಿಗೆ ಮಂಗಳಾರತಿ ಸೇವೆ ಮಾಡಲಾಗುತ್ತದೆ. ಕೋವಿಡ್ನ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರಕ್ಕೆ ಗುರುತುಗಳನ್ನು ಮಾಡಲಾಗಿದೆ.
ದೇವರ ದರ್ಶನದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಲು ಮನವಿ ಮಾಡಲಾಗಿದ್ದು, ದೇವಸ್ಥಾನದ ಎಲ್ಲ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ಅವಕಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅನ್ನದಾನ, ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೇವೆಗಳನ್ನು ಆರಂಭಿಸಲು ಸರಕಾರ ಅವಕಾಶ ನೀಡಿಲ್ಲ.
As a place of worship open after lockdown Dharmasthala and Kukke Subramanya issue guidelines for people to follow due to covid.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm