ಬ್ರೇಕಿಂಗ್ ನ್ಯೂಸ್
05-07-21 11:10 am Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಇಂದಿನಿಂದ ರಾಜ್ಯಾದ್ಯಂತ ದೇಗುಲಗಳು ಮತ್ತೆ ಭಕ್ತರಿಗೆ ಬಾಗಿಲು ತೆರೆಯಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದರ್ಶನಕ್ಕೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಪ್ರತಿ 15 ನಿಮಿಷಕ್ಕೊಮ್ಮೆ ದೇವರಿಗೆ ಮಂಗಳಾರತಿ ಸೇವೆ ಮಾಡಲಾಗುತ್ತದೆ. ಕೋವಿಡ್ನ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರಕ್ಕೆ ಗುರುತುಗಳನ್ನು ಮಾಡಲಾಗಿದೆ.
ದೇವರ ದರ್ಶನದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಲು ಮನವಿ ಮಾಡಲಾಗಿದ್ದು, ದೇವಸ್ಥಾನದ ಎಲ್ಲ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ಅವಕಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅನ್ನದಾನ, ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೇವೆಗಳನ್ನು ಆರಂಭಿಸಲು ಸರಕಾರ ಅವಕಾಶ ನೀಡಿಲ್ಲ.
As a place of worship open after lockdown Dharmasthala and Kukke Subramanya issue guidelines for people to follow due to covid.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm