ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm