ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm