ಬ್ರೇಕಿಂಗ್ ನ್ಯೂಸ್
06-07-21 02:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ನಿನ್ನೆ ಮಧ್ಯರಾತ್ರಿ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಿದ್ದು ಸಿಐಎಸ್ಎಫ್ ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಸಿಐಎಸ್ಎಫ್ ಭದ್ರತಾ ಸಿಬಂದಿ ರಾತ್ರಿ 11 ಗಂಟೆ ವೇಳೆಗೆ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ಭಾಗದಲ್ಲಿ ರನ್ ವೇ ಕಾಮಗಾರಿ ನಡೆಯುತ್ತಿದ್ದು ಅಲ್ಲಿ ಅಪರಿಚಿತ ವ್ಯಕ್ತಿ ಕಂಡುಬಂದಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಬುಧುವಾ ಗ್ರಾಮದ ನಿವಾಸಿ, ರಾಕೇಶ್ ಎಂದು ಹೇಳಿಕೊಂಡಿದ್ದಾನೆ.

ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೇ ಬಿಟ್ಟು ಹೋಗಿದ್ದು ವಿಮಾನ ನಿಲ್ದಾಣ ಎಂದು ತಿಳಿಯದೇ ಬಂದಿದ್ದೇನೆ ಎಂದು ತಿಳಿಸಿದ್ದಾಗಿ ಸಿಐಎಸ್ಎಫ್ ಯೂನಿಟ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಪೆ ಠಾಣೆಯಲ್ಲಿ ವಿಮಾನ ನಿಲ್ದಾಣ ಆವರಣವನ್ನು ಅಕ್ರಮವಾಗಿ ಪ್ರವೇಶ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಈಗಾಗ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಭಯೋತ್ಪಾದಕರ ಆತಂಕ ಇರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ವಶಕ್ಕೆ ಪಡೆದಿರುವ ಪ್ರಕರಣದ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Illegal entry to a restricted area in Mangalore airport one held by Police. The man was taken into Custody by CISF and later was handover to Mangalore City Police.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm