ಬ್ರೇಕಿಂಗ್ ನ್ಯೂಸ್
06-07-21 02:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ನಿನ್ನೆ ಮಧ್ಯರಾತ್ರಿ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಿದ್ದು ಸಿಐಎಸ್ಎಫ್ ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಸಿಐಎಸ್ಎಫ್ ಭದ್ರತಾ ಸಿಬಂದಿ ರಾತ್ರಿ 11 ಗಂಟೆ ವೇಳೆಗೆ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ಭಾಗದಲ್ಲಿ ರನ್ ವೇ ಕಾಮಗಾರಿ ನಡೆಯುತ್ತಿದ್ದು ಅಲ್ಲಿ ಅಪರಿಚಿತ ವ್ಯಕ್ತಿ ಕಂಡುಬಂದಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಬುಧುವಾ ಗ್ರಾಮದ ನಿವಾಸಿ, ರಾಕೇಶ್ ಎಂದು ಹೇಳಿಕೊಂಡಿದ್ದಾನೆ.
ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೇ ಬಿಟ್ಟು ಹೋಗಿದ್ದು ವಿಮಾನ ನಿಲ್ದಾಣ ಎಂದು ತಿಳಿಯದೇ ಬಂದಿದ್ದೇನೆ ಎಂದು ತಿಳಿಸಿದ್ದಾಗಿ ಸಿಐಎಸ್ಎಫ್ ಯೂನಿಟ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜಪೆ ಠಾಣೆಯಲ್ಲಿ ವಿಮಾನ ನಿಲ್ದಾಣ ಆವರಣವನ್ನು ಅಕ್ರಮವಾಗಿ ಪ್ರವೇಶ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಈಗಾಗ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಭಯೋತ್ಪಾದಕರ ಆತಂಕ ಇರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ವಶಕ್ಕೆ ಪಡೆದಿರುವ ಪ್ರಕರಣದ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Illegal entry to a restricted area in Mangalore airport one held by Police. The man was taken into Custody by CISF and later was handover to Mangalore City Police.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 05:54 pm
HK News Desk
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm