ಬ್ರೇಕಿಂಗ್ ನ್ಯೂಸ್
06-07-21 02:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ನಿನ್ನೆ ಮಧ್ಯರಾತ್ರಿ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಿದ್ದು ಸಿಐಎಸ್ಎಫ್ ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಸಿಐಎಸ್ಎಫ್ ಭದ್ರತಾ ಸಿಬಂದಿ ರಾತ್ರಿ 11 ಗಂಟೆ ವೇಳೆಗೆ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ಭಾಗದಲ್ಲಿ ರನ್ ವೇ ಕಾಮಗಾರಿ ನಡೆಯುತ್ತಿದ್ದು ಅಲ್ಲಿ ಅಪರಿಚಿತ ವ್ಯಕ್ತಿ ಕಂಡುಬಂದಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಬುಧುವಾ ಗ್ರಾಮದ ನಿವಾಸಿ, ರಾಕೇಶ್ ಎಂದು ಹೇಳಿಕೊಂಡಿದ್ದಾನೆ.

ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೇ ಬಿಟ್ಟು ಹೋಗಿದ್ದು ವಿಮಾನ ನಿಲ್ದಾಣ ಎಂದು ತಿಳಿಯದೇ ಬಂದಿದ್ದೇನೆ ಎಂದು ತಿಳಿಸಿದ್ದಾಗಿ ಸಿಐಎಸ್ಎಫ್ ಯೂನಿಟ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಪೆ ಠಾಣೆಯಲ್ಲಿ ವಿಮಾನ ನಿಲ್ದಾಣ ಆವರಣವನ್ನು ಅಕ್ರಮವಾಗಿ ಪ್ರವೇಶ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಈಗಾಗ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಭಯೋತ್ಪಾದಕರ ಆತಂಕ ಇರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ವಶಕ್ಕೆ ಪಡೆದಿರುವ ಪ್ರಕರಣದ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Illegal entry to a restricted area in Mangalore airport one held by Police. The man was taken into Custody by CISF and later was handover to Mangalore City Police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm