ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am