ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm