ಬ್ರೇಕಿಂಗ್ ನ್ಯೂಸ್
07-07-21 03:56 pm Mangalore Correspondent ಕರಾವಳಿ
ಉಳ್ಳಾಲ, ಜು.7: ಉಳ್ಳಾಲ ಕೋಟೆಪುರ ಕಡಲ ತೀರದಲ್ಲಿ ಮಿಡ್ ನೈಟ್ ಮರಳುಗಾರಿಕೆ ಅವ್ಯಾಹತವಾಗಿದ್ದು ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಐದು ಲೋಡ್ ಮರಳು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ್ದಾರೆ.
ಕೋಟೆಪುರ ಕಡಲ ತೀರದಿಂದ ನಿತ್ಯವೂ ರಾತ್ರಿ 11 ಗಂಟೆಯಿಂದ ಮುಂಜಾನೆ 4 ಗಂಟೆ ತನಕ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಹೆಡ್ ಲೈನ್ ಕರ್ನಾಟಕ ಇತ್ತೀಚೆಗೆ ವಿಡಿಯೋ ಸಹಿತ ವರದಿ ಮಾಡಿತ್ತು. ಇದರಿಂದ ಸ್ವಲ್ಪ ಕಾಲ ಮರಳುಗಾರಿಕೆ ದಂಧೆಗೆ ಬ್ರೇಕ್ ಬಿದ್ದಿತ್ತು. ಆನಂತರ ಎಂದಿನಂತೆ ಮರಳುಗಾರಿಕೆ ಎಗ್ಗಿಲ್ಲದೆ ನಡೆಯುತ್ತಲೇ ಇತ್ತು.





ಕೋಟೆಪುರದ ಮಸೀದಿ ಕಮಿಟಿಯ ಪ್ರಮುಖನೊಬ್ಬ ಅಕ್ರಮ ಮರಳುಗಾರಿಕೆಯ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾಗಿ ಸ್ಥಳೀಯರು ಆರೋಪ ಮಾಡಿದ್ದರು. ಉಳ್ಳಾಲ ಠಾಣೆಯ ಕೂಗಳತೆ ದೂರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಇಲ್ಲಿನ ಪೊಲೀಸರಿಗೆ ಗೊತ್ತಿಲ್ಲದೇ ಏನೂ ಇಲ್ಲ. ಆದರೂ ಪೊಲೀಸರು ಮಗುಮ್ಮಾಗಿ ಕುಳಿತಿದ್ದರು.
ಆದರೆ, ಎರಡು ದಿನಗಳ ಹಿಂದೆ ಕೋಟೆಪುರದ ಅಕ್ರಮದ ಬಗ್ಗೆ ಮೇಲಧಿಕಾರಿಗಳಿಗೆ ಒತ್ತಡ ಬಂದಿತ್ತು ಎನ್ನಲಾಗುತ್ತಿದ್ದು ಇದರ ಪರಿಣಾಮ ಇಂದು ಮುಂಜಾನೆ ಉಳ್ಳಾಲ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ, ಎರಡು ಈಚರ್ ಲಾರಿಯಲ್ಲಿ ಲೋಡ್ ಮಾಡಿದ್ದ ಮರಳು, ಎರಡು 407 ಟೆಂಪೋದಲ್ಲಿ ಲೋಡ್ ಮಾಡಿದ್ದ ಮರಳು ಹಾಗೂ ಕಡಲ ತೀರದಲ್ಲಿ ರಾಶಿ ಹಾಕಿದ್ದ ಮೂರು ಲೋಡ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಇವುಗಳಿಗೆ ಎಸ್ಕಾರ್ಟ್ ಆಗಿ ಹೋಗುತ್ತಿದ್ದ ನಾಲ್ಕು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಳುಗಾರಿಕೆ ವೇಳೆ ಸ್ಥಳದಲ್ಲಿದ್ದ ಕೋಟೆಪುರದ ಶಾರುಕ್ ಎಂಬಾತನನ್ನು ಬಂಧಿಸಿದ್ದಾರೆ.
Kotepura seaside sand illegal sand mining Ullal police raid spot one arrested four trucks seized. Sand smugglers were constantly mining sand illegally for the sea and based on information ACP Ranjith Kumar and the team has raided the spot.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm