ಬ್ರೇಕಿಂಗ್ ನ್ಯೂಸ್
07-07-21 10:30 pm Mangaluru Correspondent ಕರಾವಳಿ
ಮಂಗಳೂರು, ಜುಲೈ 7: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ನಗರದ ಉರ್ವಾ ಸ್ಟೋರ್ ನಲ್ಲಿ ನಡೆದಿದ್ದು ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ ಮೂಲದ ನಿವಾಸಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ರಾಕೇಶ್ ಹೂಜಾ (29) ಎಂಬಾತನ ಪತ್ನಿ ಪ್ರೀತಿ (26) ಎಂಬ ಯುವತಿ ಸಾವಿಗೆ ಶರಣಾದವಳು.
ಒಂದೂವರೆ ವರ್ಷದ ಹಿಂದೆ ಇವರ ಮದುವೆಯಾಗಿದ್ದು ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿ ನೆಲೆಸಿದ್ದರು. ಪ್ರೀತಿಗೆ ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪ್ರೀತಿ ಕುಟುಂಬಸ್ಥರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Dowry harassment Uttar Pradesh orgin Wife commits Suicide in Urwa. The deceased has been identified as Preethi (26). Girs family allege that Dowry Harassment has lead her to suicide. A case has been registered at Urwa Police Station.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 05:54 pm
HK News Desk
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm