ಬ್ರೇಕಿಂಗ್ ನ್ಯೂಸ್
08-07-21 12:30 pm Mangalore Correspondent ಕರಾವಳಿ
ಬಂಟ್ವಾಳ, ಜು.8 : ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮನೆಯೊಂದರ ಮೇಲೆ ಉರುಳಿ ಬಿದ್ದು ಟಿಪ್ಪರ್ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಹಿಟಾಚಿ ಯಂತ್ರ ಸಹಿತ ಮನೆ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಟಿಪ್ಪರ್ ನಲ್ಲಿದ್ದ ಕ್ಲೀನರ್ ವಿಠಲ್ ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ.
ವಿಠಲ್ ಟಿಪ್ಪರ್ ಅಡಿಯಲ್ಲಿ ಸಿಲುಕಿಕೊಂಡಿದ್ದು ಬಳಿಕ ಬಿ.ಸಿ.ರೋಡ್ ನಿಂದ ಕ್ರೇನ್ ತರಿಸಿ ಟಿಪ್ಪರನ್ನು ಮೇಲಕ್ಕೆತ್ತಲಾಗಿದ್ದು, ಗಾಯಾಳುವನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಲ್ಲಿ ನಾರಾಯಣ ಭಂಡಾರಿ ಎಂಬವರ ಮನೆಯ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
Truck carrying Excavator Machine falls on roadside house in Bantwal, Mangalore. The incident occurred near Amtadi.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm