ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm