ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am