ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm