ಬ್ರೇಕಿಂಗ್ ನ್ಯೂಸ್
11-07-21 12:22 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಹೆಗಲಿಗೆ ಕೈಹಾಕಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರ ವರ್ತನೆಯೇ ಅಂಥದ್ದು ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ. ಆದ್ರೆ ಯಾವುದೇ ವಿಚಾರದಲ್ಲಿ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ ಎಂಬ ಕಾಳಜಿ ಇರಬೇಕು. ಕಾರ್ಯಕರ್ತರು ಮತ್ತು ಜನರು ನಮ್ಮ ಬಳಿ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನ ಪಡ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ ಎಂದು ಹೇಳಿದರು.

ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ. ಕಾಂಗ್ರೆಸ್ಸಿಗರು ಹಲ್ಲೆ ಮಾಡ್ತಾ ಇರೋದು ಇದು ಮೊದಲೇನಲ್ಲ. ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಪ್ರತಿಪಕ್ಷದವರನ್ನು ಯುದ್ದಕ್ಕೆ ಕರೆದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಆದವರು ಅವರೇ ಎನ್ನುವುದು ಗೊತ್ತಾಗುತ್ತದೆ ಎಂದು ಕುಟುಕಿದ್ದಾರೆ ನಳಿನ್.
DK Shivakumar slaps party worker MP Naleen Kumar Kateel calls Congress rowdy party during a media interaction in Mangalore. KPCC chief D.K. Shivakumar has once again embarrassed himself and the Congress party by losing his cool in public. Shivakumar, who has snatched the mobile phones of his supporters and thrown them while trying to click selfies with him, shocked everyone this time by slapping a party worker in Mandya for coming "too close" to the leader.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am