ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.
ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm