ಬ್ರೇಕಿಂಗ್ ನ್ಯೂಸ್
02-09-20 09:10 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 02:: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 414 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 381ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 346 ಮಂದಿ ಗುಣಮುಖರಾಗಿದ್ದು ಸದ್ಯಕ್ಕೆ 2600 ಆಕ್ಟಿವ್ ಕೇಸ್ಗಳಿವೆ. ಇಲ್ಲಿವರೆಗೂ ಜಿಲ್ಲೆಯಲ್ಲಿ 13,479 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಮಂಗಳೂರಿನಲ್ಲಿ 222, ಬಂಟ್ವಾಳದಲ್ಲಿ 64, ಪುತ್ತೂರಿನಲ್ಲಿ 49, ಸುಳ್ಯದಲ್ಲಿ ೩೧, ಬೆಳ್ತಂಗಡಿಯಲ್ಲಿ 28 , ಹಾಗೂ ಹೊರ ಜಿಲ್ಲೆಯ 20 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 77 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, 174 ಮಂದಿಯಲ್ಲಿ ಐಎಲ್ಐ ಪ್ರಕರಣದಿಂದ ಪತ್ತೆಯಾಗಿದೆ. ಸಾರಿ ಪ್ರಕರಣದಿಂದ 11 ಮಂದಿಗೆ ಕೊರೋನಾ ದೃಢಪಟ್ಟಿರುವ ಜೊತೆಗೆ ಹೊರ ಜಿಲ್ಲೆಯಿಂದ ಬಂದ ಇಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am