ಬ್ರೇಕಿಂಗ್ ನ್ಯೂಸ್
11-07-21 07:54 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಅಟೋ ಚಾಲಕನನ್ನು ಅಡ್ಡಗಟ್ಟಿ ಬಸ್ ಚಾಲಕ ಸೇರಿ ರಸ್ತೆ ಮಧ್ಯದಲ್ಲೇ ಕಪಾಳಕ್ಕೆ ಹೊಡೆದು ಹಲ್ಲೆಗೈದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಆಟೋ ಚಾಲಕ ಸುಧಾಕರ ಎಂಬವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಸುರತ್ಕಲ್ ಮಾರಿಗುಡಿ ಬಳಿ ಕೈ ಅಡ್ಡಹಿಡಿ್ದದು ನಿಲ್ಲಿಸಿದ ಇಬ್ಬರನ್ನು ಕುಳ್ಳಿರಿಸಿಕೊಂಡು ತೆರಳಿದ್ದರು. ಇದನ್ನು ಗಮನಿಸಿದ ಉಡುಪಿಯಿಂದ ಮಂಗಳೂರಿನತ್ತ ಬರುತ್ತಿದ್ದ ಕೊಹಿನೂರ್ ಹೆಸರಿನ ಖಾಸಗಿ ಬಸ್ ಚಾಲಕ ನೇರವಾಗಿ ಮುನ್ನುಗ್ಗಿ ಬಂದು ಆಟೋವನ್ನು ಅಡ್ಡಹಾಕಿ ಚಾಲಕನ ಮೇಲೆ ಕೈಮಾಡಿದ್ದಾರೆ.
ನಮ್ಮ ಪ್ರಯಾಣಿಕರನ್ನು ನೀನು ಯಾಕೆ ಒಯ್ಯುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ್್ದದ್ದಲ್ಲದೆ, ಆಟೋ ಚಾಲಕ ಚೇಳ್ಯಾರ್ ಪದವು ನಿವಾಸಿ 55 ವರ್ಷದ ಸುಧಾಕರ್ ಮೇಲೆ ಬಸ್ ಚಾಲಕ ಕಪಾಳಕ್ಕೆ ಬಾರಿಸಿದ್ದಾನೆ. ಅಲ್ಲದೆ, ಬಸ್ ಕಂಡಕ್ಟರ್ ಕೂಡ ಸ್ಥಳಕ್ಕೆ ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರಯಾಣಿಕರನ್ನು ಆಸ್ಪತ್ರೆಗೆ ಒಯ್ಯುತ್ತಿರುವುದಾಗಿ ಹೇಳಿದರೂ, ಬಸ್ ಸಿಬಂದಿ ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನೆಲಕ್ಕೆ ದೂಡಿ ಹಾಕಿ ಮೂರ್ನಾಲ್ಕು ಬಾರಿ ಕೆನ್ನೆಗೆ ಬಾರಿಸಿದ್ದು ರಸ್ತೆ ಬದಿಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆ ಘಟನೆ ಬಗ್ಗೆ ರಿಕ್ಷಾ ಚಾಲಕರು ಸುರತ್ಕಲ್ ಪೊಲೀಸರಿಗೆ ದೂರು ನೀಡಿ, ಕೂಡಲೇ ಬಸ್ ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಸ್ ಸಿಬಂದಿಯನ್ನು ಬಂಧಿಸುವುದಲ್ಲದೆ, ಬಸ್ಸನ್ನೂ ಸೀಜ್ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಬೆಳಗ್ಗೆ ದೂರು ದಾಖಲಾಗಿೂ ಸಂಜೆಯಾದ್ರೂ ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸಿಲ್ಲ. ಬಸ್ಸನ್ನೂ ಸೀಜ್ ಮಾಡಿಲ್ಲ ಎಂದು ಸುರತ್ಕಲ್ ಪರಿಸರದ ಆಟೋ ಚಾಲಕರು ಹೆಡ್ ಲೈನ್ ಕರ್ನಾಟಕಕ್ಕೆ ಕರೆ ಮಾಡಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸದಿದ್ದರೆ ನಾಳೆ ಬಸ್ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಸುರತ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಲತೀಫ್ ತಿಳಿಸಿದ್ದಾರೆ.
Mangalore Kohinoor Bus Driver Brutally attacks Auto Driver for Picking up Passenger. The driver along with Conductor pulled the auto driver on road and attacked him. A case has been registered at the Surathkal police station.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am