ಬ್ರೇಕಿಂಗ್ ನ್ಯೂಸ್
11-07-21 07:54 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಅಟೋ ಚಾಲಕನನ್ನು ಅಡ್ಡಗಟ್ಟಿ ಬಸ್ ಚಾಲಕ ಸೇರಿ ರಸ್ತೆ ಮಧ್ಯದಲ್ಲೇ ಕಪಾಳಕ್ಕೆ ಹೊಡೆದು ಹಲ್ಲೆಗೈದ ಘಟನೆ ಸುರತ್ಕಲ್ ಬಳಿ ನಡೆದಿದೆ.
ಆಟೋ ಚಾಲಕ ಸುಧಾಕರ ಎಂಬವರು ಇಂದು ಬೆಳಗ್ಗೆ 8.30ರ ಸುಮಾರಿಗೆ ಸುರತ್ಕಲ್ ಮಾರಿಗುಡಿ ಬಳಿ ಕೈ ಅಡ್ಡಹಿಡಿ್ದದು ನಿಲ್ಲಿಸಿದ ಇಬ್ಬರನ್ನು ಕುಳ್ಳಿರಿಸಿಕೊಂಡು ತೆರಳಿದ್ದರು. ಇದನ್ನು ಗಮನಿಸಿದ ಉಡುಪಿಯಿಂದ ಮಂಗಳೂರಿನತ್ತ ಬರುತ್ತಿದ್ದ ಕೊಹಿನೂರ್ ಹೆಸರಿನ ಖಾಸಗಿ ಬಸ್ ಚಾಲಕ ನೇರವಾಗಿ ಮುನ್ನುಗ್ಗಿ ಬಂದು ಆಟೋವನ್ನು ಅಡ್ಡಹಾಕಿ ಚಾಲಕನ ಮೇಲೆ ಕೈಮಾಡಿದ್ದಾರೆ.
ನಮ್ಮ ಪ್ರಯಾಣಿಕರನ್ನು ನೀನು ಯಾಕೆ ಒಯ್ಯುತ್ತಿದ್ದೀಯಾ ಎಂದು ಪ್ರಶ್ನೆ ಮಾಡಿ್್ದದ್ದಲ್ಲದೆ, ಆಟೋ ಚಾಲಕ ಚೇಳ್ಯಾರ್ ಪದವು ನಿವಾಸಿ 55 ವರ್ಷದ ಸುಧಾಕರ್ ಮೇಲೆ ಬಸ್ ಚಾಲಕ ಕಪಾಳಕ್ಕೆ ಬಾರಿಸಿದ್ದಾನೆ. ಅಲ್ಲದೆ, ಬಸ್ ಕಂಡಕ್ಟರ್ ಕೂಡ ಸ್ಥಳಕ್ಕೆ ಬಂದು ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರಯಾಣಿಕರನ್ನು ಆಸ್ಪತ್ರೆಗೆ ಒಯ್ಯುತ್ತಿರುವುದಾಗಿ ಹೇಳಿದರೂ, ಬಸ್ ಸಿಬಂದಿ ಕೇಳದೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ನೆಲಕ್ಕೆ ದೂಡಿ ಹಾಕಿ ಮೂರ್ನಾಲ್ಕು ಬಾರಿ ಕೆನ್ನೆಗೆ ಬಾರಿಸಿದ್ದು ರಸ್ತೆ ಬದಿಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆ ಘಟನೆ ಬಗ್ಗೆ ರಿಕ್ಷಾ ಚಾಲಕರು ಸುರತ್ಕಲ್ ಪೊಲೀಸರಿಗೆ ದೂರು ನೀಡಿ, ಕೂಡಲೇ ಬಸ್ ಸೀಜ್ ಮಾಡುವಂತೆ ಒತ್ತಾಯಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಸ್ ಸಿಬಂದಿಯನ್ನು ಬಂಧಿಸುವುದಲ್ಲದೆ, ಬಸ್ಸನ್ನೂ ಸೀಜ್ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಬೆಳಗ್ಗೆ ದೂರು ದಾಖಲಾಗಿೂ ಸಂಜೆಯಾದ್ರೂ ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸಿಲ್ಲ. ಬಸ್ಸನ್ನೂ ಸೀಜ್ ಮಾಡಿಲ್ಲ ಎಂದು ಸುರತ್ಕಲ್ ಪರಿಸರದ ಆಟೋ ಚಾಲಕರು ಹೆಡ್ ಲೈನ್ ಕರ್ನಾಟಕಕ್ಕೆ ಕರೆ ಮಾಡಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಕ್ರಮ ಜರುಗಿಸದಿದ್ದರೆ ನಾಳೆ ಬಸ್ ತಡೆದು ಪ್ರತಿಭಟನೆ ನಡೆಸುತ್ತೇವೆ ಎಂದು ಸುರತ್ಕಲ್ ಆಟೋ ಚಾಲಕರ ಸಂಘದ ಅಧ್ಯಕ್ಷ ಲತೀಫ್ ತಿಳಿಸಿದ್ದಾರೆ.
Mangalore Kohinoor Bus Driver Brutally attacks Auto Driver for Picking up Passenger. The driver along with Conductor pulled the auto driver on road and attacked him. A case has been registered at the Surathkal police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm