ಬ್ರೇಕಿಂಗ್ ನ್ಯೂಸ್
12-07-21 12:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ನೇಮಕಗೊಂಡಿದ್ದು ಇಂದು ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಮಡಿಕೇರಿಯಲ್ಲಿ ಡಿವೈಎಸ್ಪಿ ಆಗಿದ್ದ ದಿನೇಶ್ ಕುಮಾರ್ ಎಡಿಶನಲ್ ಎಸ್ಪಿ ದರ್ಜೆಗೆ ಬಡ್ತಿ ಪಡೆದು ಮಂಗಳೂರು ಡಿಸಿಪಿ ಆಗಿ ನೇಮಕಗೊಂಡಿದ್ದಾರೆ. 1994 ರ ಬ್ಯಾಚಿನಲ್ಲಿ ಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ದಿನೇಶ್ ಕುಮಾರ್ ಸುದೀರ್ಘ ಸೇವೆಯ ಬಳಿಕ ನಿನ್ನೆಯಷ್ಟೇ ಕೆ ಎಸ್ ಪಿಎಸ್ ಆಗಿ ಪ್ರಮೋಟ್ ಆಗಿದ್ದರು. ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೂ ಮುನ್ನ ಕುಂದಾಪುರದಲ್ಲಿಯೂ ಡಿವೈಎಸ್ಪಿ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.


ಈ ಹಿಂದೆ ನಗರ ಅಪರಾಧ ವಿಭಾಗದ ಡಿಸಿಪಿ ಆಗಿದ್ದ ವಿನಯ ಗಾಂವ್ಕರ್ ಎಪ್ರಿಲ್ 31ಕ್ಕೆ ನಿವೃತ್ತಿಯಾಗಿದ್ದರು. ಆಬಳಿಕ ಆ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿ ಆಗಿ ಕಾನೂನು ಸುವ್ಯವಸ್ಥೆ ವಿಭಾಗದ ಹರಿರಾಮ್ ಶಂಕರ್ ನೋಡಿಕೊಂಡಿದ್ದರು.
Dinesh Kumar was appointed as New DCP crime and traffic of Mangalore city. He took charge as on July 12th. Vinay Gaonkar was the previous DCP but after his retirement, Dinesh Kumar who was the DYSP of Madikeri has taken the charge.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am