ಬ್ರೇಕಿಂಗ್ ನ್ಯೂಸ್
13-07-21 03:47 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 13: ಮನೆಯಲ್ಲಿ ಗ್ಯಾಸ್ ಗೀಸರ್ ಬಳಸಿ ಸ್ನಾನ ಮಾಡುತ್ತಿದ್ದ ಯುವಕನೊಬ್ಬ ಬಾತ್ ರೂಮಿನಲ್ಲೇ ಉಸಿರುಕಟ್ಟಿ ಸಾವು ಕಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆಯ ಮಾರಿಪಳ್ಳ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಇಜಾಸ್ ಅಹ್ಮದ್ (23) ಮೃತ ಯುವಕ. ಜುಲೈ 12ರಂದು ಸಂಜೆ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ ನಡೆದಿದೆ.
ಮಳೆ ಇದ್ದುದರಿಂದ ಗೀಸರ್ ಆನ್ ಮಾಡಿ, ಇಜಾಸ್ ಸ್ನಾನಕ್ಕೆ ಹೋಗಿದ್ದ. ಆದರೆ, ಒಂದು ಗಂಟೆ ಕಳೆದರೂ ಹೊರಗೆ ಬರದ್ದನ್ನು ಕಂಡು ತಂದೆ ಮತ್ತು ಇತರ ಸೋದರರು ಸೇರಿ ಬಾಗಿಲು ಬಡಿದು ಕರೆದಿದ್ದಾರೆ. ಬಾಗಿಲು ಬಡಿದರೂ ಸ್ಪಂದಿಸದ್ದರಿಂದ ಬಳಿಕ ಒಡೆದು ನೋಡಿದಾಗ, ಇಜಾಸ್ ನೆಲದಲ್ಲಿ ಕುಸಿದು ಬಿದ್ದಿರುವುದು ಕಂಡಿದೆ. ಕೂಡಲೇ ಆಸ್ಪತ್ರೆಗೆ ಒಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಗೀಸರ್ ವರ್ಕಿಂಗ್ ಇರುವಾಗ ಕಾರ್ಬನ್ ಮೋನೋಕ್ಸೈಡ್ ಬಿಡುಗಡೆಯಾಗುವುದು ಮತ್ತು ಈ ವೇಳೆ ಬಾತ್ ರೂಮ್ ಬಾಗಿಲು ಬಂದ್ ಮಾಡಿದ್ದರಿಂದ ಅದನ್ನು ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಇಜಾಸ್ ಹುಬ್ಬಳ್ಳಿಯಲ್ಲಿ ಆಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದು, ವಾರದ ಹಿಂದಷ್ಟೇ ಊರಿಗೆ ಬಂದಿದ್ದ. ಇಜಾಸ್ ಅಹ್ಮದ್, ತಂದೆ, ತಾಯಿ ಮತ್ತು ಮೂವರು ಸೋದರರನ್ನು ಅಗಲಿದ್ದಾರೆ.
The youth died due to asphyxiation while having a bath due to the gas geyser. This incident is reported from Maripalla of Farangipet in the taluk on the afternoon of Monday, July 12. Ijaz Ahmed (23), son of Ismail, is the youth who died in this incident. He was having a bath in the bathroom with the geyser on.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm