ಬ್ರೇಕಿಂಗ್ ನ್ಯೂಸ್
15-07-21 10:40 am Mangaluru Correspondent ಕರಾವಳಿ
ಮಂಗಳೂರು, ಜುಲೈ 15: ರಾಜ್ಯದಲ್ಲಿ ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಹತ್ತಕ್ಕೂ ಹೆಚ್ಚು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ.ಶ್ರೀಧರ್ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಮಂಗಳೂರು ನಗರದ ಡಾನ್ ಬಾಸ್ಕೋ ಬಳಿಯಿರುವ ಅಪಾರ್ಟ್ಮೆಂಟಿನ ಎಂಟನೇ ಮಹಡಿಯಲ್ಲಿ ಶ್ರೀಧರ್ ನಿವಾಸವಿದ್ದು ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಇವರಡು ಕಡೆ ಸೇರಿದಂತೆ ಶ್ರೀಧರ್ ಅವರ ಮೈಸೂರಿನಲ್ಲಿರುವ ಮನೆಗೂ ದಾಳಿ ನಡೆಸಲಾಗಿದೆ.



ಮಂಗಳೂರು ಸೇರಿ ವಿವಿಧ ಜಿಲ್ಲೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಬಗ್ಗೆ ಇವರ ವಿರುದ್ಧ ಎಸಿಬಿಗೆ ದೂರು ಬಂದಿದ್ದವು.
ಇದಲ್ಲದೆ ಬೆಂಗಳೂರು, ಮೈಸೂರು, ದಾವಣಗೆರೆ ಸೇರಿ ಹಲವಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದ್ದು ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದಾರೆ.
ACB officials raid town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm